ಧಾರ್ಮಿಕ ಮತ್ತು ಲೌಕಿಕ ವಿಷಯಗಳಲ್ಲಿ ಹಾಗೂ ಮಾತು ಮತ್ತು ಕೆಲಸಗಳಲ್ಲಿ, ಯಾವುದೇ ಮಾರ್ಗದರ್ಶನ ಅಥವಾ ಜ್ಞಾನವಿಲ್ಲದೆ ಅತಿರೇಕಕ್ಕೆ ಹೋಗುವವರು ಮತ್ತು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಕಲಿಸಿದ ಧಾರ್ಮಿಕ ಎಲ್ಲೆಯನ್ನು ಮೀರುವವರಿಗೆ ಉಂಟಾಗುವ ನಾಶ-ನಷ್ಟಗಳ ಬಗ್ಗೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ರವರು ತಿಳಿಸುತ್ತಿದ್ದಾರೆ