ಮುಸಲ್ಮಾನರು ಯಹೂದಿಗಳೊಡನೆ ಯುದ್ಧ ಮಾಡುವ ತನಕ ಪ್ರಳಯ ಸಂಭವಿಸುವುದಿಲ್ಲ ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿದ್ದಾರೆ. ಎಲ್ಲಿಯವರೆಗೆಂದರೆ ಒಬ್ಬ ಯಹೂದಿ ಯುದ್ಧದಿಂದ ಪಲಾಯನ ಮಾಡಿ ಒಂದು ಬಂಡೆಯ ಹಿಂದೆ ಅಡಗಿ ಕುಳಿತರೆ, ಅಲ್ಲಾಹು ಆ ಬಂಡೆಗೆ ಮಾತನಾಡುವ ಶಕ್ತಿಯನ್ನು ನೀಡಿ ಅದು ಮುಸಲ್ಮಾನನನ್ನು ಕೂಗಿ ಕರೆದು ತನ್ನ ಹಿಂದೆ ಒಬ್ಬ ಯಹೂದಿಯಿದ್ದಾನೆ ಎಂದು ಹೇಳುವವರೆಗೆ ಮತ್ತು ಆ ಮುಸಲ್ಮಾನನು ಅವನನ್ನು ಕೊಲ್ಲುವವರೆಗೆ ಪ್ರಳಯವು ಸಂಭವಿಸುವುದಿಲ್ಲ.