ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ: ಒಬ್ಬ ವ್ಯಕ್ತಿ ಇಂತಿಂತಹ ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಮತ್ತು ನಿರ್ಣಯಿಸಿದರೆ ಆತ ಆ ಊರಿನಲ್ಲಿ ಇಲ್ಲದಿದ್ದರೂ, ಆ ಊರಿಗೆ ಹೋಗುವ ಅಗತ್ಯವನ್ನು ಉಂಟು ಮಾಡಿ ಅವನ ಆತ್ಮವನ್ನು ಆ ಊರಿನಲ್ಲಿ ವಶಪಡಿಸುತ್ತಾನೆ.