ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಸತ್ಯನಿಷೇಧಿಯಾಗಿದ್ದ ಒಬ್ಬ ವ್ಯಕ್ತಿ ಇಸ್ಲಾಂ ಧರ್ಮವನ್ನು ಸ್ವೀಕರಿಸಿದರೆ, ಅವನು ಸತ್ಯನಿಷೇಧಿಯಾಗಿದ್ದಾಗ ಮಾಡಿದ ದಾನ ಧರ್ಮ, ಗುಲಾಮ ವಿಮೋಚನೆ, ಕುಟುಂಬ ಸಂಬಂಧ ಜೋಡಿಸುವುದು ಮುಂತಾದ ಸತ್ಕರ್ಮಗಳಿಗೆ ಪ್ರತಿಫಲವನ್ನು ಪಡೆಯುತ್ತಾನೆ.